Wednesday, October 22, 2025

oaisi

ಓವೈಸಿ ವಿರುದ್ಧ ದೂರು ದಾಖಲು: ಕೇಂದ್ರದ ವಿರುದ್ಧ ರಾಹುಲ್ ಟೀಕೆ: ಮಸೀದಿ ಬಗ್ಗೆ ಕೇಳಿದ್ದಕ್ಕೆ ಯೋಗಿ ಕೊಟ್ಟ ಉತ್ತರವಿದು..!

ಆಗಸ್ಟ್ 10 ಅಂದ್ರೆ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ...
- Advertisement -spot_img

Latest News

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ...
- Advertisement -spot_img