Thursday, April 16, 2026

Oath taking Program

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img