Wednesday, March 25, 2026

OBC advisory committee

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...
- Advertisement -spot_img

Latest News

Koppala News: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಬೀದಿಗಿಳಿದ ಮಹಿಳೆಯರು

Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು...
- Advertisement -spot_img