Wednesday, March 18, 2026

OBC Advisory Council

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img