ಬೆಂಗಳೂರು : ಕಾಂಗ್ರೆಸ್ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...