Tuesday, August 18, 2026

OBC Community

OBC ವಿಚಾರದಲ್ಲಿ ಕೇಂದ್ರಕ್ಕೆ ಸಂಕಷ್ಟ? ಕಾಂಗ್ರೆಸ್ ಸ್ಫೋಟಕ ಆರೋಪ!

ದೇಶದಲ್ಲಿ ಈಗ ಜಾತಿ ಗಣತಿ ವಿಚಾರ ಹೊಸ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಜನಗಣತಿಯಿಂದ ಹಿಂದುಳಿದ ವರ್ಗಗಳನ್ನು ಅಂದರೆ ಒಬಿಸಿ ಸಮುದಾಯವನ್ನು ಬೇಕಂತಲೇ ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ 'ಅನಿಲ್ ಜೈಹಿಂದ್', ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ....
- Advertisement -spot_img

Latest News

ಗಣಿಗಾರಿಕೆ ತಿದ್ದುಪಡಿ ಮಸೂದೆಗೆ ಕರ್ನಾಟಕದ ವಿರೋಧ – ರಾಜ್ಯದ ತೆರಿಗೆ ಅಧಿಕಾರಕ್ಕೆ ಧಕ್ಕೆ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರದ ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಇದೀಗ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖನಿಜ...
- Advertisement -spot_img