Thursday, December 25, 2025

obnoxious

Darshan Case : ಕ್ಯಾಮೆರಾ ನೋಡಿ ಅಸಹ್ಯ ಸಂಜ್ಞೆ ಮಾಡಿದ ದರ್ಶನ್ – ಅಸಭ್ಯ ವರ್ತನೆಗೆ ಟೀಕೆಗಳ ಸುರಿಮಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿದ್ದಾರಾ? ಇಂಥದ್ದೊಂದು ಪ್ರಶ್ನೆ ಕೂಡ ಇದೀಗ ಹರಿದಾಡುತ್ತಿದೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img