Sunday, May 17, 2026

obnoxious

Darshan Case : ಕ್ಯಾಮೆರಾ ನೋಡಿ ಅಸಹ್ಯ ಸಂಜ್ಞೆ ಮಾಡಿದ ದರ್ಶನ್ – ಅಸಭ್ಯ ವರ್ತನೆಗೆ ಟೀಕೆಗಳ ಸುರಿಮಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿದ್ದಾರಾ? ಇಂಥದ್ದೊಂದು ಪ್ರಶ್ನೆ ಕೂಡ ಇದೀಗ ಹರಿದಾಡುತ್ತಿದೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img