Wednesday, July 8, 2026

observance is reprehensible

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img