Tuesday, August 4, 2026

October 24 Belagavi Bandh

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img