Friday, June 19, 2026

October rain alert

ಸೈಕ್ಲೋನ್‌ ಪ್ರಭಾವ ಅ.20ವರೆಗೆ ರಾಜ್ಯಕ್ಕೆ ಮಳೆಯ ಎಚ್ಚರಿಕೆ!

ರಾಜ್ಯದಲ್ಲಿ ಮಳೆಗಾಲ ಮುಗಿದು ಚಳಿಗಾಲ ಹತ್ತಿರ ಬಂದರೂ ಸಹ ಮಳೆಯ ಅಬ್ಬರ ಮಾತ್ರ ಇನ್ನೂ ಮುಗಿಯುವಂತೆ ಕಾಣುತ್ತಿಲ್ಲ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ. ಅ.16 ರಿಂದ ಅಂದರೆ ಇಂದಿನಿಂದ ಮತ್ತೆ ಮಳೆರಾಯನ ಆರ್ಭಟ ಜೋರಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ...

ರಾಜ್ಯದಲ್ಲಿ 48 ಗಂಟೆಗಳ ಭಾರಿ ಮಳೆ ಅಲರ್ಟ್!

2025ನೇ ವರ್ಷದ ಮಳೆಯಾರ್ಭಟ ಇನ್ನೂ ಕಡಿಮೆಯಾಗದೆ ಬೆಂಗಳೂರಿನ ಸಹಿತ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದ ಈ ಬಾರಿ ರಾಜ್ಯದಲ್ಲಿ 48 ಗಂಟೆಗಳ ಅಂದ್ರೆ ಅಕ್ಟೊಬರ್ 10 ಮತ್ತು 11 ರಂದು ಭಾರಿ ಮಳೆಯ ಮುನ್ಸೂಚನೆ ಜಾರಿಯಾಗಿದೆ. ಮಳೆಯ ಹಠಾತ್ ಹೆಚ್ಚಳದಿಂದಾಗಿ ಜನರಲ್ಲಿ ಕೇವಲ ನಿರೀಕ್ಷೆ ಮಾತ್ರವಲ್ಲದೆ ಆತಂಕವೂ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img