www.karnatakatv.net : ಬೆಂಗಳೂರು : ಅಕ್ಟೋಬರ್ ನಲ್ಲಿ ಕೊರೋನಾ 3ನೇ ಅಲೆ ಹಾವಳಿ ಶುರುವಾಗಲಿದೆ ಹೀಗಾಗಿ ಜನರು ಎಷ್ಟು ಸಾಧ್ಯವೋ ಅಷ್ಟು ಎಚ್ಚರಿಕೆಯಿಂದರಬೇಕು ಅಂತ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ಡಾ.ದೇವಿ ಶೆಟ್ಟಿ ಕರೆ ನೀಡಿದ್ದಾರೆ. ಇನ್ನು ಮುಂದಿನ ತಿಂಗಳು ಗಣೇಶೋತ್ಸವ ಬರುತ್ತಿದ್ದು ಜನರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇನ್ನು ಸಾರ್ವಜನಿಕವಾಗಿ ಗುಂಪುಗೂಡಿ ಆಚರಿಸೋ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...