Friday, August 21, 2026

Odessa

ಸೇತುವೆಯಿಂದ ಬಿದ್ದ ಬಸ್ : 5 ಜನರ ದುರ್ಮರಣ, ಹಲವರಿಗೆ ಗಾಯ

Odessa: ಪುರಿ: ಓಡಿಸ್ಸಾದ ಜಾಜ್‌ಪುರ್ ಜಿಲ್ಲೆಯಿಂದ ಕೊಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದಿದ್ದು ಆವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 40 ಜನರಿದ್ದ ಬಸ್ ಪುರಿಯಿಂದ ಕಲ್ಕತ್ತಾಗೆ ತೆರಳುತ್ತಿತ್ತು. ಈ ವೇಳೆ ಬಸ್‌ ಆಯತಪ್ಪಿ ಸೇತುವೆಗೆ ಬಿದ್ದಿದೆ. ನಿನ್ನೆ ರಾತ್ರಿ 9 ಗಂಟೆಗೆ ಈ ಅವಘಡ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img