Wednesday, August 12, 2026

Odisa

ಆನೆ ರಕ್ಷಿಸಲು ಹೋಗಿ ಮಗುಚಿದ ಬೋಟ್ ..!

www,karnatakatv.net: ನದಿಯ ನೀರಿನ ಪ್ರವಾಹಕ್ಕೆ ಸಿಲುಕಿದ ಆನೆ ರಕ್ಷಣೆ ಕಾರ್ಯಾಚರಣೆಗೆ ತೆರಳಿದ ಬೋಟ್ ಮಗುಚಿದ ಘಟನೆ ಒಡಿಶ್ಶಾದಲ್ಲಿ ನಡೆದಿದೆ. ಇಲ್ಲಿನ ಕಟರ್ ಸೇತುವೆ ಬಳಿಯ ಮಹಾನದಿಗೆ ನೀರು ಕುಡಿಯಲು ಬಂದಿದ್ದ ಕಾಡಾನೆಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ದಡಕ್ಕೆ ಬರಲು ಪರದಾಡುತ್ತಿತ್ತು. ಆನೆ ರಕ್ಷಣೆಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಬೋಟ್ ಮೂಲಕ ಆನೆಯನ್ನ ದಡಕ್ಕೆ ಕರೆತರುವ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img