ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...