ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಸುವರ್ಣಸೌಧದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಉಗ್ರ ದಾಳಿಯ ಭೀತಿ ಆವರಿಸಿರುವುದಾಗಿ ಕೇಂದ್ರ ಗುಪ್ತಚರ ಸಂಸ್ಥೆಗಳು ರಾಜ್ಯ...
www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....