www.karnatakatv.net : ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಳಗಾವಿಯಿಂದ ದೆಹಲಿಗೆ ವಿಮಾನ ಹಾರಾಟ ಸೇವೆ ಪ್ರಾರಂಭಿಸಲಾಗಿದೆ. ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ- ದೆಹಲಿ ವಿಮಾನ ಸೇವೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.
ದೆಹಲಿ- ಬೆಳಗಾವಿ ವಿಮಾನ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...