Saturday, August 8, 2026

#office employees

Mahesh Tenginakayi: ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಹುಬ್ಬಳ್ಳಿ; ನಗರದಲ್ಲಿ ಆಸ್ತಿಗಳ ಮಾರ್ಗಸೂಚಿ ವಿಚಾರವಾಗಿ ಪ್ರವಾಸಿ ಮಂದಿರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಆದರೆ ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ಶಾಸಕ ಮಹೇಶ್ ಟೆಂಗಿನಕಾಯಿ ತರಾಟೆಗೆ ತೆಗೆದುಕೊಂಡರು. ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಆಸ್ತಿಗಳ ಮಾರ್ಗ ಸೂಚಿ ದರ ಹೆಚ್ಚಳ ಕುರಿತು ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ನಡೆದ ಸಭೆಗೆ ನಾಗರಾಜ ಹಾಗೂ ಕೋಟಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img