Friday, August 28, 2026

Office of the Director General of Police

ಕಳ್ಳರ ಹಿಡಿಯೋಕೆ ರಾಜ್ಯಕ್ಕೆ ಬಂತು ಹೊಸ ಟೆಕ್ನಾಲಜಿ…!

www.karnatakatv.net :ಬೆಂಗಳೂರು: ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸಲು ಇನ್ಮುಂದೆ ಫೇಶಿಯಲ್  ರೆಕಗ್ನಿಷನ್ ಸಿಸ್ಟಮ್ ಗೆ ಚಾಲನೆ ಸಿಕ್ಕಿದ್ದು, ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರನ್ನ ಪತ್ತೆ ಹಚ್ಚಲು ಪೊಲೀಸರಿಗೆ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಲ್ಲಿ ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ನಡೆಯಿತು. ಈ ವೇಳೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img