Wednesday, May 13, 2026

Officer Murder

ಅಕ್ಕಿ ಮಾಫಿಯಾಗೆ ಅಧಿಕಾರಿ ಬಲಿ

ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್‌ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img