Saturday, September 19, 2026

officer transfer

ಶಿಕ್ಷಕರ ವರ್ಗಾವಣೆಗೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ...

ಕೋಟಿಕೋಟಿ ಹಣ ಹೋಯ್ತು. ಕಾಸು ಬರುವ ಜಾಗಾನೂ ಹೋಯ್ತು..!

ಕರ್ನಾಟಕ ಟಿವಿ : ಸಾಮಾನ್ಯವಾಗಿ ದೊಡ್ಡದೊಡ್ಡ ಅಧಿಕಾರಿಗಳು ಕಾಸು ಸಿಗುವ ಹುದ್ದೆಯಲ್ಲಿ ಕೂರಬೇಕು ಅಂತ ನಾನಾ ಸರ್ಕಸ್ ಮಾಡೋದು ಓಪನ್ ಸೀಕ್ರೆಟ್.. ಹೀಗಾಗಿ ಸಚಿವರು ಶಾಸಕರ ಇನ್ ಫ್ಲೂಯನ್ಸ್ ಮೂಲಕ ಅಥವಾ ಜಾತಿ ಸ್ಲೇಟ್ ಹಿಡಿದುಕೊಂಡೋ, ಇಲ್ಲ ಹಣ ಕೊಟ್ಟೊ ಆಯಕಟ್ಟಿನ ಜಾಗಕ್ಕೆ ಬಂದು ಕೂತಿರ್ತಾರೆ.. ಹೀಗೆ ಕಳೆದ ಸರ್ಕಾರದ ಕೃಪಾಕಟಾಕ್ಷದಿಂದ ವರ್ಗಾವಣೆಗೊಂಡಿದ್ದಅಧಿಕಾರಿಗಳನ್ನ ಸಿಎಂ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img