ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...