Friday, November 28, 2025

#officers responsible

ನಾಡಹಬ್ಬದಲ್ಲಿ ಅಧಿಕಾರಿಗಳ ದರ್ಬಾರ್:ದಸರಾ ಆಚರಣೆಯ ಸ್ವರೂಪ ಮುನ್ನವೇ ಅಧಿಕಾರಿಗಳ ಸಮಿತಿ

ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್‌ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img