Friday, October 25, 2024

officers

Market : ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ : ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು

Hubballi News : ಸ್ಮಾರ್ಟ್ ಸಿಟಿ ಯೋಜನೆ ಯಲ್ಲಿ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಗಿದೆ. ಆದರೆ ಸ್ಮಾರ್ಟ್ ಸಿಟಿ, ಪಾಲಿಕೆ ಹಗ್ಗ ಜಗ್ಗಾಟದ ನಡುವೆ ಮಾರುಕಟ್ಟೆಯ ಮಳಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ಬೀದಿಯೇ ವ್ಯಾಪಾರಿಗಳಿಗೆ ಆಸರೆಯಾಗಿದೆ. ಹಲವಾರು ಬಾರಿ ಮಳಿಗೆ ಕೊಡಿ ಎಂದು ಮನವಿ ಮಾಡಿದರು, ಅಧಿಕಾರಿಗಳು ಮಳಿಗೆ ಕೊಟ್ಟಿಲ್ಲ. ಕೊನೆಗೆ...

DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು. ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು,...

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...

ಬೆಳಗಾವಿಯಲ್ಲಿ ಅಧಿಕಾರಿಗಳಿಂದಲೇ ಬ್ಯಾಂಕ್ ಲೂಟಿ

ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕನ್ನಡದ...

ಉದ್ಯೋಗ ನೀತಿಯಲ್ಲಿ ಉದ್ಯೋಗ ಸೃಜನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...

Hostelನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ..!

ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img