Wednesday, July 22, 2026

oficers suspended

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....
- Advertisement -spot_img

Latest News

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಬೇಕಾಗುವ ಸಾಮಗ್ರಿ: ಮೂರರಿಂದ ನಾಲ್ಕು ಈರುಳ್ಳಿ, ನಾಲ್ಕು ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಜಿಂಜರ್-ಗಾರ್ಲಿಕ್ ಪೇಸ್ಟ್, ಖಾರ ಅವಶ್ಯಕತೆ ಇರುವಷ್ಟು...
- Advertisement -spot_img