ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...