ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...