Tuesday, August 18, 2026

oilprice

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img