Friday, August 7, 2026

oilprice

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img