Wednesday, February 25, 2026

Okkaliga

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...

ಕಾಂತರಾಜು ವರದಿ ತಿರಸ್ಕರಿಸಲು ಒಕ್ಕಲಿಗ ಮುಖಂಡರ ಆಗ್ರಹ

Bengaluru News: ಬೆಂಗಳೂರು: ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

ನಾನೇನು ತಪ್ಪು ಮಾಡಿಲ್ಲ, ಶಾಂತಿಯಿಂದ ಪ್ರತಿಭಟಿಸಿ : ಡಿಕೆಶಿ ಟ್ವೀಟ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img