Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು.
ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...
Bengaluru News: ಬೆಂಗಳೂರು: ಎಚ್. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು...
ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ 250...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...