Saturday, June 6, 2026

okkaliga cm demand

ಆದ್ರೆ ಡಿಕೆಶಿ ಈಗಲೇ ಸಿಎಂ ಆಗಬೇಕು : ಜಾತಿ ಕಾರ್ಡ್ ಪ್ಲೇ ಮಾಡಿದ ಜೆಡಿಎಸ್ ಶಾಸಕ : ಇಕ್ಕಟ್ಟಿನಲ್ಲಿ ಹೈಕಮಾಂಡ್..!

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ. ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img