National News: ನಾವು ನೀವು ಚಿಕ್ಕವರಿದ್ದಾಗ, ಶಾಲೆಯಿಂದ ಯಾವುದಾದರೂ, ಸುಂದರ ತಾಣಕ್ಕೋ, ನೀರಿರುವ ಜಾಗಕ್ಕೋ, ಅಥವಾ ದೇವಸ್ಥಾನಕ್ಕೋ ಪಿಕ್ನಿಕ್ಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಮಕ್ಕಳಿಗೆ ಊರಲ್ಲಿರುವ ಕೆಲವು ಮುಖ್ಯವಾದ ಜಾಗಗಳಿಗೆ ಕರೆದುಕೊಂಡು ಹೋಗಿ, ಆ ಜಾಗ ಯಾವುದಕ್ಕೆ ಪ್ರಸಿದ್ಧಿ ಪಡೆದಿದೆ ಅಂತಾ ಹೇಳಿಕೊಡ್ತಾರೆ.
https://youtu.be/o-yvJ2J37L8
ಉದಾಹರಣೆಗೆ ಇಂದಿನ ಮಕ್ಕಳಿಗೆ ಪೊಲೀಸ್ ಸ್ಟೇಷನ್, ತರಕಾರಿ-...
ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಮದ್ಯಾಹ್ನದ ಬಿಸಿ ಊಟ ವಿತರಿಸುತ್ತಿರುವ ಸರ್ಕಾರ, ಮಾತೃ ಪೂರ್ಣ ಯೋಜನೆಯನ್ನು ಜಾರಿಗೆ ತಂದು ಗರ್ಭಿಣಿ ಮಹಿಳೆಯರಿಗೆ ಮೊಟ್ಟೆ, ತರಕಾರಿ ಸಹಿತ ಪೌಷ್ಟಿಕ ಆಹಾರ ನೀಡುತ್ತಿದೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ಹೊಸ ಯೋಜನೆಯ ಮೂಲಕ ಅನಾಥವಾಗಿರುವ ವೃದ್ಧರಿಗೆ ಮದ್ಯಾಹ್ನದ ಬಿಸಿ ಊಟ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...