ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ...