Thursday, December 25, 2025

old cloths

ಡ್ರಮ್ ನೊಳಗೆ ಬಟ್ಟೆಗಳ ನಡುವೆ ಶವ ಪತ್ತೆ

bengalore news   ಮೂವತ್ತು ಮೂವತೈದರ ಹರೆಯದ ಅಪರಿಚಿತ  ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ  ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು,  ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img