Thursday, June 25, 2026

old cloths

ಡ್ರಮ್ ನೊಳಗೆ ಬಟ್ಟೆಗಳ ನಡುವೆ ಶವ ಪತ್ತೆ

bengalore news   ಮೂವತ್ತು ಮೂವತೈದರ ಹರೆಯದ ಅಪರಿಚಿತ  ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ  ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು,  ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img