Monday, August 10, 2026

old cloths

ಡ್ರಮ್ ನೊಳಗೆ ಬಟ್ಟೆಗಳ ನಡುವೆ ಶವ ಪತ್ತೆ

bengalore news   ಮೂವತ್ತು ಮೂವತೈದರ ಹರೆಯದ ಅಪರಿಚಿತ  ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ  ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು,  ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img