Wednesday, August 5, 2026

old friends

ಕುಚಿಕು ದೋಸ್ತಿಯನ್ನೇ ಮರೆತುಬಿಟ್ರಾ ಸೋಮಣ್ಣ?

ಒಂದು ಕಾಲಕ್ಕೆ ಕುಚಿಕು ದೋಸ್ತಿಗಳಾಗಿದ್ದವರು ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಜೆಡಿಎಸ್ ಶಾಸಕ ಸುರೇಶ್‌ ಬಾಬು ವಾರ್ ಶುರುವಾಗಿದೆ. ಇವರಿಬ್ಬರ ಮಧ್ಯೆ ಏನೋ ಗಲಾಟೆಯಾಗಿದೆ ಎಂಬ ವಿಡೀಯೋ, ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗ್ತಿದೆ. ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ, ಮಾಧುಸ್ವಾಮಿ ಸ್ಥಾನವನ್ನು ಸುರೇಶ್‌ ಬಾಬು ತುಂಬಿದ್ದರು. ಸ್ನೇಹಿತನಿಗಾಗಿ ಹಗಲು-ರಾತ್ರಿ ದುಡಿದಿದ್ದರು. ಬಳಿಕ...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img