Saturday, July 25, 2026

Old Idol Smuggling

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img