Monday, August 24, 2026

Old mysore province

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img