Tuesday, September 8, 2026

old pension scheme

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...

ರಾಜ್ಯದಲ್ಲೂ ಹಳೆಯ ಪಿಂಚಣಿ ಯೋಜನೆ ಜಾರಿ?

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಈ ಕುರಿತು ಆಗಸ್ಟ್‌ 12ರಂದು ಮಹತ್ವದ ಸಭೆ ಕರೆಯಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್‌ ಅಧ್ಯಕ್ಷತೆಯಲ್ಲಿ, ಸಭೆ ನಡೆಯಲಿದೆ. ಆಗಸ್ಟ್‌ 12ರ ಸಂಜೆ ವಿಧಾನಸೌಧದಲ್ಲಿ...
- Advertisement -spot_img

Latest News

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್...
- Advertisement -spot_img