Thursday, December 4, 2025

olice raid

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

state news : ಬೆಳ್ಳಂಬೆಳಿಗ್ಗೆ ಹಾಸನ  ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಎ‌ಎಸ್‌ಪಿ ತಮ್ಮಯ್ಯ, ಡಿವೈ‌ಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ವಿಚಾರಣಾಧೀನ ಖೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಭತ್ತಕ್ಕು ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದು ಜೈಲಿನ ಎಲ್ಲಾ ಕಡೆ ಪೊಲೀಸರು.ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು...
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img