Sunday, June 7, 2026

olle hudga pratham

ನಾ ನಿನ್ನ ಬಿಡಲಾರೆ.. ಪ್ರಥಮ್‌ ನಿಂಗೈತೆ ಮಾರಿ ಹಬ್ಬ

ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಯಶಸ್ವಿನಿ ಮತ್ತು ಬೇಕರಿ ರಘು, ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ಗೆ ಆರೋಪಿ ಯಶಸ್ವಿನಿ ಅವರು ಇಂದು ಶರಣಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ಸಾಮ್ರಾಟ್ ಪೃಥ್ವಿರಾಜ್‌ಗೆ ಜೈಹೋ ಅಂದ್ರು ಒಳ್ಳೆ ಹುಡ್ಗ ಪ್ರಥಮ್

  https://www.youtube.com/watch?v=2pKt6tKgYL4 ಬಾಲಿವುಡ್ ಸಿನಿಮಾಗಳು ಇತ್ತೀಚೆಗೆ ಸೌಂಡ್ ಮಾಡೋದೇ ಕಡಿಮೆಯಾಗಿದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗಳೂ ಕೂಡ ಬಾಕ್ಸಾಫೀಸಲ್ಲಿ ಗೆಲ್ಲೋದು ಕಷ್ಟವಾಗ್ತಿದೆ. ಆದ್ರೆ ಗೆಲ್ತಾ ಇರೋ ಒಬ್ಬರೇ ಸ್ಟಾರ್ ಅಂದ್ರೆ ಅಕ್ಷಯ್‌ಕುಮಾರ್. ಇದೇ ಕಾರಣಕ್ಕೆ ರಜಿನಿಕಾಂತ್ ಅಭಿನಯದ ರೋಬೋ ೨.೦ ಸಿನಿಮಾದ ವೇದಿಕೆ ಏರಿದ ಸಲ್ಮಾನ್ ಖಾನ್ ಒಂದು ಮಾತು ಹೇಳಿದ್ರು, ಬಾಲಿವುಡ್ ನಟರು ನಾವೆಲ್ಲಾ ಸಿನಿಮಾ ಮಾಡ್ತಿದ್ದೀವಿ ಆದ್ರೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img