Thursday, May 7, 2026

om beach

ಓಂ ಕಡಲತೀರದಲ್ಲಿ ಸೆಲ್ಫಿ ತೆಗೆಯುಲು ಹೋದ ಪ್ರವಾಸಿಗ ಕಣ್ಮರೆ.

www.karnatakatv.net: ಕಾರವಾರ: ಹಾನಗಲ್ ಮೂಲದ 12 ಜನ ಗೋಕರ್ಣ ಪ್ರವಾಸಕ್ಕಾಗಿ ಬಂದಿದ್ದು ಒಂ ಬೀಚ್ ವೀಕ್ಷಣೆಗೆ ತೆರಳಿದಾಗ ಘಟನೆ ನಡೆದಿದೆ. 12 ರಲ್ಲಿ ಒಬ್ಬ ಕುಮಾರ್ ಶೇಖಪ್ಪ  ಕಮಟಗಿ(35)   ಸೆಲ್ಫಿ ತೆಗೆಯಲು  ಬಂಡೆಯನ್ನು ಹತ್ತಿದಾಗ ಸಮುದ್ರದ ಅಲೆಯು ರಭಸವಾಗಿ ಹೊಡೆದ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಅದನ್ನು ಗಮನಿಸಿದ ಲೈಫ್ ಗೌರ್ಡ್ ಸಿಬ್ಬಂದಿಗಳು ತಕ್ಷಣ...
- Advertisement -spot_img

Latest News

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ...
- Advertisement -spot_img