ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...