ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....