ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...