Thursday, May 1, 2025

Oman

ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ಹೋಗಬಹುದು..!

www.karnatakatv.net: ಭಾರತೀಯರು ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ತೆರಳಬಹುದು ಎಂದು ಒಮಾನ್ ಸರ್ಕಾರವು ಅನುಮತಿ ನೀಡಿದೆ. ಹೌದು..ಒಮಾನ್ ಸರ್ಕಾರವು ಬುಧವಾರ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆ ಪಡೆದ ಪ್ರಯಾಣಿಕರು ದೇಶಕ್ಕೆ ಪ್ರಯಾಣಿಸಲು ಅನುಮತಿಸಿದೆ. ಅಂದಾಜು ಆಗಮನದ ದಿನಾಂಕಕ್ಕಿoತ ಕನಿಷ್ಠ 14 ದಿನಗಳ ಮೊದಲು ಕೊವಾಕ್ಸಿನ್‌ನ ಎರಡು ಡೋಸ್‌ಗಳನ್ನು ಪಡೆದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್‌ನ...

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img