Sunday, June 1, 2025

Omar Abdullah

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...

ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಪರೋಕ್ಷವಾಗಿ ಓಮರ್ ಅಬ್ದುಲ್ಲಾ ಟಾಂಟ್

Political News: ಕೆಲವು ಕಾಂಗ್ರೆಸ್ಸಿಗರು ಗೆದ್ದಾಗ, ತಮ್ಮ ಪ್ರಯತ್ನದಿಂದಲೇ ಗೆದ್ದೆವು ಎಂದು ಸೋತಾಗ, ಇವಿಎಂ ಹ್ಯಾಕ್ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸುತ್ತಾರೆ. ಈ ವಿಷಯದ ಬಗ್ಗೆ ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಮಾತನಾಡಿದ್ದು, ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಟಾಂಟ್ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತೀರಿ. ಸೋತಾಗ ಇವಿಎಂ ಕಾರಣ ಎನ್ನುತ್ತೀರಿ. ಇದು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img