Tuesday, September 8, 2026

Omar Abdullah

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...

ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಪರೋಕ್ಷವಾಗಿ ಓಮರ್ ಅಬ್ದುಲ್ಲಾ ಟಾಂಟ್

Political News: ಕೆಲವು ಕಾಂಗ್ರೆಸ್ಸಿಗರು ಗೆದ್ದಾಗ, ತಮ್ಮ ಪ್ರಯತ್ನದಿಂದಲೇ ಗೆದ್ದೆವು ಎಂದು ಸೋತಾಗ, ಇವಿಎಂ ಹ್ಯಾಕ್ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸುತ್ತಾರೆ. ಈ ವಿಷಯದ ಬಗ್ಗೆ ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಮಾತನಾಡಿದ್ದು, ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಟಾಂಟ್ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತೀರಿ. ಸೋತಾಗ ಇವಿಎಂ ಕಾರಣ ಎನ್ನುತ್ತೀರಿ. ಇದು...
- Advertisement -spot_img

Latest News

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್...
- Advertisement -spot_img